ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm