ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.
ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am