ಬ್ರೇಕಿಂಗ್ ನ್ಯೂಸ್
17-12-20 01:00 pm Source: FILMIBEAT ಸಿನಿಮಾ
ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋ ದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರೀಕರಣ ಹಾಗೂ ಸಂಕಲನ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ. ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.
ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ. ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಸಂಕಲನ ಕಸ್ತೂರಿ ಮಹಲ್ ಗಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm