ಬ್ರೇಕಿಂಗ್ ನ್ಯೂಸ್
19-12-20 01:03 pm Source: FILMIBEAT Manjunatha C ಸಿನಿಮಾ
ನಟಿ ಕಂಗನಾ ರಣೌತ್ ಹಾಗೂ ಮಹಾರಾಷ್ಟ್ರ ಸರ್ಕಾರದ ಜಗಳ ಸನಿಹ ಭವಿಷ್ಯದಲ್ಲಿ ಮುಗಿಯುವ ಯಾವ ಲಕ್ಷಣವೂ ಗೋಚರಿಸುತ್ತಿಲ್ಲ. ಕಂಗನಾ ರಣೌತ್ ಮೂರು ದಿನಕ್ಕೊಮ್ಮೆ, ಮಹಾರಾಷ್ಟ್ರ ಸರ್ಕಾರ, ಶಿವಸೇನಾ ಪಕ್ಷ ಅಥವಾ ಸರ್ಕಾರದ ಯಾವುದಾದರೂ ಸಚಿವರ ವಿರುದ್ಧ ಟ್ವೀಟ್ ಮಾಡುತ್ತಾರೆ.
ಪಕ್ಷದ ಕಡೆಯಿಂದ ಯಾರಾದರೊಬ್ಬರು ಕಂಗನಾ ವಿರುದ್ಧ ದೂರು ಸಲ್ಲಿಸುತ್ತಾರೆ, ಇದು ಸಾಮಾನ್ಯವೆಂತಾಗಿಬಿಟ್ಟಿದೆ. ಆದರೆ ಈಗ ಕೆಲವು ಬಿಹಾರಿಗಳನ್ನೂ ಕಂಗನಾ ಎದುರು ಹಾಕಿಕೊಂಡಂತಿದೆ. ಇದೀಗ ಮತ್ತೆ ಕಂಗನಾ ರಣೌತ್ ವಿರುದ್ಧ ದೂರು ದಾಖಲಾಗಿದೆ, ಈ ಬಾರಿ ಕಂಗನಾ, ಮಾಜಿ ಕೇಂದ್ರ ಸಚಿವರೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಅಣಕಿಸಿದ್ದಾರೆ ಎಂಬ ಕಾರಣಕ್ಕೆ ಈ ದೂರು ದಾಖಲಿಸಲಾಗಿದೆ.
ಮಾಜಿ ಸಚಿವ ಉಪೇಂದ್ರ ಕುಶ್ವಾನ್ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದ್ದ ಮೀಮ್ ಒಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು ಕಂಗನಾ ಇದು, ಉಪೇಂದ್ರ ಕುಶ್ವಾನ್ ಸ್ಥಾಪಿಸಿರುವ ಆರ್ಎಲ್ಎಸ್ಪಿ ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ. ಕೀಳು ಅಭಿರುಚಿಯ ಮೀಮ್ ಅನ್ನು ಹಂಚಿಕೊಂಡಿದ್ದ ಕಂಗನಾ ವಿರುದ್ಧ ಪಾಟ್ನಾದಲ್ಲಿ ಶ್ಯಾಮ್ ಬಿಹಾರಿ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಶ್ಯಾಮ್ ಬಿಹಾರಿ ಸಿಂಗ್, ಆರ್ಎಲ್ಎಸ್ಪಿ ಪಕ್ಷದ ಕಾನೂನು ಘಟಕದ ಮುಖ್ಯಸ್ಥರೂ ಆಗಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm