ಬ್ರೇಕಿಂಗ್ ನ್ಯೂಸ್
19-12-20 01:03 pm Source: FILMIBEAT Manjunatha C ಸಿನಿಮಾ
ನಟಿ ಕಂಗನಾ ರಣೌತ್ ಹಾಗೂ ಮಹಾರಾಷ್ಟ್ರ ಸರ್ಕಾರದ ಜಗಳ ಸನಿಹ ಭವಿಷ್ಯದಲ್ಲಿ ಮುಗಿಯುವ ಯಾವ ಲಕ್ಷಣವೂ ಗೋಚರಿಸುತ್ತಿಲ್ಲ. ಕಂಗನಾ ರಣೌತ್ ಮೂರು ದಿನಕ್ಕೊಮ್ಮೆ, ಮಹಾರಾಷ್ಟ್ರ ಸರ್ಕಾರ, ಶಿವಸೇನಾ ಪಕ್ಷ ಅಥವಾ ಸರ್ಕಾರದ ಯಾವುದಾದರೂ ಸಚಿವರ ವಿರುದ್ಧ ಟ್ವೀಟ್ ಮಾಡುತ್ತಾರೆ.
ಪಕ್ಷದ ಕಡೆಯಿಂದ ಯಾರಾದರೊಬ್ಬರು ಕಂಗನಾ ವಿರುದ್ಧ ದೂರು ಸಲ್ಲಿಸುತ್ತಾರೆ, ಇದು ಸಾಮಾನ್ಯವೆಂತಾಗಿಬಿಟ್ಟಿದೆ. ಆದರೆ ಈಗ ಕೆಲವು ಬಿಹಾರಿಗಳನ್ನೂ ಕಂಗನಾ ಎದುರು ಹಾಕಿಕೊಂಡಂತಿದೆ. ಇದೀಗ ಮತ್ತೆ ಕಂಗನಾ ರಣೌತ್ ವಿರುದ್ಧ ದೂರು ದಾಖಲಾಗಿದೆ, ಈ ಬಾರಿ ಕಂಗನಾ, ಮಾಜಿ ಕೇಂದ್ರ ಸಚಿವರೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಅಣಕಿಸಿದ್ದಾರೆ ಎಂಬ ಕಾರಣಕ್ಕೆ ಈ ದೂರು ದಾಖಲಿಸಲಾಗಿದೆ.
ಮಾಜಿ ಸಚಿವ ಉಪೇಂದ್ರ ಕುಶ್ವಾನ್ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದ್ದ ಮೀಮ್ ಒಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು ಕಂಗನಾ ಇದು, ಉಪೇಂದ್ರ ಕುಶ್ವಾನ್ ಸ್ಥಾಪಿಸಿರುವ ಆರ್ಎಲ್ಎಸ್ಪಿ ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ. ಕೀಳು ಅಭಿರುಚಿಯ ಮೀಮ್ ಅನ್ನು ಹಂಚಿಕೊಂಡಿದ್ದ ಕಂಗನಾ ವಿರುದ್ಧ ಪಾಟ್ನಾದಲ್ಲಿ ಶ್ಯಾಮ್ ಬಿಹಾರಿ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಶ್ಯಾಮ್ ಬಿಹಾರಿ ಸಿಂಗ್, ಆರ್ಎಲ್ಎಸ್ಪಿ ಪಕ್ಷದ ಕಾನೂನು ಘಟಕದ ಮುಖ್ಯಸ್ಥರೂ ಆಗಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am