ಬ್ರೇಕಿಂಗ್ ನ್ಯೂಸ್
19-12-20 01:03 pm Source: FILMIBEAT Manjunatha C ಸಿನಿಮಾ
ನಟಿ ಕಂಗನಾ ರಣೌತ್ ಹಾಗೂ ಮಹಾರಾಷ್ಟ್ರ ಸರ್ಕಾರದ ಜಗಳ ಸನಿಹ ಭವಿಷ್ಯದಲ್ಲಿ ಮುಗಿಯುವ ಯಾವ ಲಕ್ಷಣವೂ ಗೋಚರಿಸುತ್ತಿಲ್ಲ. ಕಂಗನಾ ರಣೌತ್ ಮೂರು ದಿನಕ್ಕೊಮ್ಮೆ, ಮಹಾರಾಷ್ಟ್ರ ಸರ್ಕಾರ, ಶಿವಸೇನಾ ಪಕ್ಷ ಅಥವಾ ಸರ್ಕಾರದ ಯಾವುದಾದರೂ ಸಚಿವರ ವಿರುದ್ಧ ಟ್ವೀಟ್ ಮಾಡುತ್ತಾರೆ.
ಪಕ್ಷದ ಕಡೆಯಿಂದ ಯಾರಾದರೊಬ್ಬರು ಕಂಗನಾ ವಿರುದ್ಧ ದೂರು ಸಲ್ಲಿಸುತ್ತಾರೆ, ಇದು ಸಾಮಾನ್ಯವೆಂತಾಗಿಬಿಟ್ಟಿದೆ. ಆದರೆ ಈಗ ಕೆಲವು ಬಿಹಾರಿಗಳನ್ನೂ ಕಂಗನಾ ಎದುರು ಹಾಕಿಕೊಂಡಂತಿದೆ. ಇದೀಗ ಮತ್ತೆ ಕಂಗನಾ ರಣೌತ್ ವಿರುದ್ಧ ದೂರು ದಾಖಲಾಗಿದೆ, ಈ ಬಾರಿ ಕಂಗನಾ, ಮಾಜಿ ಕೇಂದ್ರ ಸಚಿವರೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಅಣಕಿಸಿದ್ದಾರೆ ಎಂಬ ಕಾರಣಕ್ಕೆ ಈ ದೂರು ದಾಖಲಿಸಲಾಗಿದೆ.
ಮಾಜಿ ಸಚಿವ ಉಪೇಂದ್ರ ಕುಶ್ವಾನ್ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದ್ದ ಮೀಮ್ ಒಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು ಕಂಗನಾ ಇದು, ಉಪೇಂದ್ರ ಕುಶ್ವಾನ್ ಸ್ಥಾಪಿಸಿರುವ ಆರ್ಎಲ್ಎಸ್ಪಿ ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ. ಕೀಳು ಅಭಿರುಚಿಯ ಮೀಮ್ ಅನ್ನು ಹಂಚಿಕೊಂಡಿದ್ದ ಕಂಗನಾ ವಿರುದ್ಧ ಪಾಟ್ನಾದಲ್ಲಿ ಶ್ಯಾಮ್ ಬಿಹಾರಿ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಶ್ಯಾಮ್ ಬಿಹಾರಿ ಸಿಂಗ್, ಆರ್ಎಲ್ಎಸ್ಪಿ ಪಕ್ಷದ ಕಾನೂನು ಘಟಕದ ಮುಖ್ಯಸ್ಥರೂ ಆಗಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm