ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm