ಬ್ರೇಕಿಂಗ್ ನ್ಯೂಸ್
19-12-20 01:14 pm Source: FILMIBEAT Bharath Kumar K ಸಿನಿಮಾ
'ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಹೌದು, ಹರಿ ಸಂತೋಷ್ ನಿರ್ದೇಶನದಲ್ಲಿ ಬಂಪರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೂಟಿಂಗ್ ಸಹ ಆರಂಭವಾಗಬೇಕಿತ್ತು. ಈ ನಡುವೆ ಬಂಪರ್ಗೆ ಬ್ರೇಕ್ ಹಾಕಿರುವ ಚಿತ್ರತಂಡ ರೊಮ್ಯಾಂಟಿಕ್ ಸಿನಿಮಾ ಆರಂಭಿಸುವ ಸುಳಿವು ನೀಡಿದೆ.
'ಬೈ 2 ಲವ್'ನಲ್ಲಿ ಧನ್ವೀರ್'
ಬಂಪರ್' ಸಿನಿಮಾಗೂ ಮುಂಚೆ ರೊಮ್ಯಾಂಟಿಕ್ ಚಿತ್ರವೊಂದು ಮಾಡಲು ತಯಾರಾಗಿದ್ದು, ಆ ಚಿತ್ರಕ್ಕೆ 'ಬೈ 2 ಲವ್' ಎಂದು ಹೆಸರು ಸಹ ಅಂತಿಮವಾಗಿದೆಯಂತೆ. ಈ ಚಿತ್ರವನ್ನು ಹರಿ ಸಂತೋಷ್ ಅವರೇ ನಿರ್ದೇಶನ ಮಾಡಲಿದ್ದಾರೆ.

ಧನ್ವೀರ್ಗೆ ಶ್ರೀಲೀಲಾ ನಾಯಕಿ
ಧನ್ವೀರ್ಗೆ ಈ ಚಿತ್ರದಲ್ಲಿ 'ಕಿಸ್' ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಎಪಿ ಅರ್ಜುನ್ ನಿರ್ದೇಶಿಸಿದ್ದ 'ಕಿಸ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ನಟಿ ನಂತರ ಶ್ರೀಮುರಳಿ ಜೊತೆ 'ಭರಾಟೆ' ಮಾಡಿದರು. ಈಗ ಧನ್ವೀರ್ ಜೊತೆ 'ಬೈ 2 ಲವ್' ಮಾಡಲಿದ್ದಾರೆ.

ಹರಿ ಸಂತೋಷ್ ಸಿನಿಮಾ
'ಅಲೆಮಾರಿ' ಸಂತು ಎಂದು ಖ್ಯಾತಿ ಗಳಿಸಿಕೊಂಡಿರುವ ಹರಿ ಸಂತೋಷ್ ಕಳೆದ ವರ್ಷ 'ಬಿಚ್ಚುಗತ್ತಿ' ಎಂಬ ಐತಿಹಾಸಿಕ ಚಿತ್ರವನ್ನು ನಿರ್ದೇಶಿಸಿದ್ದರು. ಅದಕ್ಕು ಮುಂಚೆ 'ಕಾಲೇಜು ಕುಮಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಈಗ ಬಂಪರ್ ಘೋಷಿಸಿದ್ದರು. ಆ ಪ್ರಾಜೆಕ್ಟ್ಗೂ ಮೊದಲು 'ಬೈ 2 ಲವ್' ಕೈಗೆತ್ತಿಕೊಂಡಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am