ಬ್ರೇಕಿಂಗ್ ನ್ಯೂಸ್
19-12-20 01:14 pm Source: FILMIBEAT Bharath Kumar K ಸಿನಿಮಾ
'ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಹೌದು, ಹರಿ ಸಂತೋಷ್ ನಿರ್ದೇಶನದಲ್ಲಿ ಬಂಪರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೂಟಿಂಗ್ ಸಹ ಆರಂಭವಾಗಬೇಕಿತ್ತು. ಈ ನಡುವೆ ಬಂಪರ್ಗೆ ಬ್ರೇಕ್ ಹಾಕಿರುವ ಚಿತ್ರತಂಡ ರೊಮ್ಯಾಂಟಿಕ್ ಸಿನಿಮಾ ಆರಂಭಿಸುವ ಸುಳಿವು ನೀಡಿದೆ.
'ಬೈ 2 ಲವ್'ನಲ್ಲಿ ಧನ್ವೀರ್'
ಬಂಪರ್' ಸಿನಿಮಾಗೂ ಮುಂಚೆ ರೊಮ್ಯಾಂಟಿಕ್ ಚಿತ್ರವೊಂದು ಮಾಡಲು ತಯಾರಾಗಿದ್ದು, ಆ ಚಿತ್ರಕ್ಕೆ 'ಬೈ 2 ಲವ್' ಎಂದು ಹೆಸರು ಸಹ ಅಂತಿಮವಾಗಿದೆಯಂತೆ. ಈ ಚಿತ್ರವನ್ನು ಹರಿ ಸಂತೋಷ್ ಅವರೇ ನಿರ್ದೇಶನ ಮಾಡಲಿದ್ದಾರೆ.

ಧನ್ವೀರ್ಗೆ ಶ್ರೀಲೀಲಾ ನಾಯಕಿ
ಧನ್ವೀರ್ಗೆ ಈ ಚಿತ್ರದಲ್ಲಿ 'ಕಿಸ್' ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಎಪಿ ಅರ್ಜುನ್ ನಿರ್ದೇಶಿಸಿದ್ದ 'ಕಿಸ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ನಟಿ ನಂತರ ಶ್ರೀಮುರಳಿ ಜೊತೆ 'ಭರಾಟೆ' ಮಾಡಿದರು. ಈಗ ಧನ್ವೀರ್ ಜೊತೆ 'ಬೈ 2 ಲವ್' ಮಾಡಲಿದ್ದಾರೆ.

ಹರಿ ಸಂತೋಷ್ ಸಿನಿಮಾ
'ಅಲೆಮಾರಿ' ಸಂತು ಎಂದು ಖ್ಯಾತಿ ಗಳಿಸಿಕೊಂಡಿರುವ ಹರಿ ಸಂತೋಷ್ ಕಳೆದ ವರ್ಷ 'ಬಿಚ್ಚುಗತ್ತಿ' ಎಂಬ ಐತಿಹಾಸಿಕ ಚಿತ್ರವನ್ನು ನಿರ್ದೇಶಿಸಿದ್ದರು. ಅದಕ್ಕು ಮುಂಚೆ 'ಕಾಲೇಜು ಕುಮಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಈಗ ಬಂಪರ್ ಘೋಷಿಸಿದ್ದರು. ಆ ಪ್ರಾಜೆಕ್ಟ್ಗೂ ಮೊದಲು 'ಬೈ 2 ಲವ್' ಕೈಗೆತ್ತಿಕೊಂಡಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm