ಬ್ರೇಕಿಂಗ್ ನ್ಯೂಸ್
19-12-20 01:14 pm Source: FILMIBEAT Bharath Kumar K ಸಿನಿಮಾ
'ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಹೌದು, ಹರಿ ಸಂತೋಷ್ ನಿರ್ದೇಶನದಲ್ಲಿ ಬಂಪರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೂಟಿಂಗ್ ಸಹ ಆರಂಭವಾಗಬೇಕಿತ್ತು. ಈ ನಡುವೆ ಬಂಪರ್ಗೆ ಬ್ರೇಕ್ ಹಾಕಿರುವ ಚಿತ್ರತಂಡ ರೊಮ್ಯಾಂಟಿಕ್ ಸಿನಿಮಾ ಆರಂಭಿಸುವ ಸುಳಿವು ನೀಡಿದೆ.
'ಬೈ 2 ಲವ್'ನಲ್ಲಿ ಧನ್ವೀರ್'
ಬಂಪರ್' ಸಿನಿಮಾಗೂ ಮುಂಚೆ ರೊಮ್ಯಾಂಟಿಕ್ ಚಿತ್ರವೊಂದು ಮಾಡಲು ತಯಾರಾಗಿದ್ದು, ಆ ಚಿತ್ರಕ್ಕೆ 'ಬೈ 2 ಲವ್' ಎಂದು ಹೆಸರು ಸಹ ಅಂತಿಮವಾಗಿದೆಯಂತೆ. ಈ ಚಿತ್ರವನ್ನು ಹರಿ ಸಂತೋಷ್ ಅವರೇ ನಿರ್ದೇಶನ ಮಾಡಲಿದ್ದಾರೆ.

ಧನ್ವೀರ್ಗೆ ಶ್ರೀಲೀಲಾ ನಾಯಕಿ
ಧನ್ವೀರ್ಗೆ ಈ ಚಿತ್ರದಲ್ಲಿ 'ಕಿಸ್' ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಎಪಿ ಅರ್ಜುನ್ ನಿರ್ದೇಶಿಸಿದ್ದ 'ಕಿಸ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ನಟಿ ನಂತರ ಶ್ರೀಮುರಳಿ ಜೊತೆ 'ಭರಾಟೆ' ಮಾಡಿದರು. ಈಗ ಧನ್ವೀರ್ ಜೊತೆ 'ಬೈ 2 ಲವ್' ಮಾಡಲಿದ್ದಾರೆ.

ಹರಿ ಸಂತೋಷ್ ಸಿನಿಮಾ
'ಅಲೆಮಾರಿ' ಸಂತು ಎಂದು ಖ್ಯಾತಿ ಗಳಿಸಿಕೊಂಡಿರುವ ಹರಿ ಸಂತೋಷ್ ಕಳೆದ ವರ್ಷ 'ಬಿಚ್ಚುಗತ್ತಿ' ಎಂಬ ಐತಿಹಾಸಿಕ ಚಿತ್ರವನ್ನು ನಿರ್ದೇಶಿಸಿದ್ದರು. ಅದಕ್ಕು ಮುಂಚೆ 'ಕಾಲೇಜು ಕುಮಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಈಗ ಬಂಪರ್ ಘೋಷಿಸಿದ್ದರು. ಆ ಪ್ರಾಜೆಕ್ಟ್ಗೂ ಮೊದಲು 'ಬೈ 2 ಲವ್' ಕೈಗೆತ್ತಿಕೊಂಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm