ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm