ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am