ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am