ಬ್ರೇಕಿಂಗ್ ನ್ಯೂಸ್
21-12-20 02:32 pm Source: FILMIBEAT Manjunatha C ಸಿನಿಮಾ
'ಕೆಜಿಎಫ್' ಸಿನಿಮಾ ಸರಣಿ ಭಾರತದ ಬಹುನಿರೀಕ್ಷಿತ ಸಿನಿಮಾ ಆಗಿ ಹೊರಹೊಮ್ಮಿದೆ. ಕೆಜಿಎಫ್ ಸರಣಿಯ ಎರಡನೇ ಸಿನಿಮಾ 'ಕೆಜಿಎಫ್ 2' ಟ್ವಿಟ್ಟರ್ನಲ್ಲಿ ಹೆಚ್ಚು ಟ್ರೆಂಡ್ ಆದ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮಿದೆ. 'ಕೆಜಿಎಫ್' ಸಿನಿಮಾ ಬಗ್ಗೆ ದೇಶದಾದ್ಯಂತ ಟ್ರೆಂಡ್ ಒಂದು ಈಗಾಗಲೇ ಸೃಷ್ಟಿಯಾಗಿದೆ. ಇದೀಗ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಅಂತ್ಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಆದರೆ ಈ ನಡುವೆ ಹೊಸದೊಂದು ಪ್ರಶ್ನೆ ಹುಟ್ಟಿದ್ದು, ನಿರ್ದೇಶಕ ಪ್ರಶಾಂತ್ ನೀಲ್ 'ಕೆಜಿಎಫ್' ಸಿನಿಮಾ ಸರಣಿಯನ್ನು ಮುಂದುವರೆಸುತ್ತಾರಾ? ಕೆಜಿಎಫ್ 2 ನಂತರ ಕೆಜಿಎಫ್ 3 ಸಿನಿಮಾ ಬರುತ್ತದೆಯಾ? ಎಂಬ ಅನುಮಾನ ಹಲವರನ್ನು ಕಾಡುತ್ತಿದೆ

'ಕೆಜಿಎಫ್ 3 ಗಾಗಿ ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾರೆ'
'ಕೆಜಿಎಫ್ 3 ಮಾಡುವುದಿಲ್ಲ, ಕೆಜಿಎಫ್ ಸರಣಿಯನ್ನು ಜೀವಂತವಾಗಿಡುದಕ್ಕಾಗಿ, ಕತೆಯನ್ನು ಹಿಂಜಿಸಿ, ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾಗದು' ಎಂದು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಕೆಜಿಎಫ್ ಅಭಿಮಾನಿಗಳಿಗೆ ತುಸು ನಿರಾಸೆಯೂ ಮಾಡಿದ್ದಾರೆ ಪ್ರಶಾಂತ್ ನೀಲ್.
ಅನ್ಬಿರವ್ ಸಹೋದರರಿಂದ ಸಾಹಸ
ಸಂಜಯ್ ದತ್-ಯಶ್ ಅಭಿನಯದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಕೆಲವು ದಿನಗಳ ಹಿಂದೆಯಷ್ಟೆ ಹೈದರಾಬಾದ್ನಲ್ಲಿ ಪ್ರಶಾಂತ್ ನೀಲ್ ಚಿತ್ರೀಕರಿಸಿದ್ದಾರೆ. ಯಶ್-ಸಂಜಯ್ ದತ್ ನಡುವಿನ ಆಕ್ಷನ್ ದೃಶ್ಯಗಳನ್ನು ಅನ್ಬಿರವ್ ಸಹೋದರರು ನಿರ್ದೇಶಿಸಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm