ಬ್ರೇಕಿಂಗ್ ನ್ಯೂಸ್
21-12-20 02:32 pm Source: FILMIBEAT Manjunatha C ಸಿನಿಮಾ
'ಕೆಜಿಎಫ್' ಸಿನಿಮಾ ಸರಣಿ ಭಾರತದ ಬಹುನಿರೀಕ್ಷಿತ ಸಿನಿಮಾ ಆಗಿ ಹೊರಹೊಮ್ಮಿದೆ. ಕೆಜಿಎಫ್ ಸರಣಿಯ ಎರಡನೇ ಸಿನಿಮಾ 'ಕೆಜಿಎಫ್ 2' ಟ್ವಿಟ್ಟರ್ನಲ್ಲಿ ಹೆಚ್ಚು ಟ್ರೆಂಡ್ ಆದ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮಿದೆ. 'ಕೆಜಿಎಫ್' ಸಿನಿಮಾ ಬಗ್ಗೆ ದೇಶದಾದ್ಯಂತ ಟ್ರೆಂಡ್ ಒಂದು ಈಗಾಗಲೇ ಸೃಷ್ಟಿಯಾಗಿದೆ. ಇದೀಗ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಅಂತ್ಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಆದರೆ ಈ ನಡುವೆ ಹೊಸದೊಂದು ಪ್ರಶ್ನೆ ಹುಟ್ಟಿದ್ದು, ನಿರ್ದೇಶಕ ಪ್ರಶಾಂತ್ ನೀಲ್ 'ಕೆಜಿಎಫ್' ಸಿನಿಮಾ ಸರಣಿಯನ್ನು ಮುಂದುವರೆಸುತ್ತಾರಾ? ಕೆಜಿಎಫ್ 2 ನಂತರ ಕೆಜಿಎಫ್ 3 ಸಿನಿಮಾ ಬರುತ್ತದೆಯಾ? ಎಂಬ ಅನುಮಾನ ಹಲವರನ್ನು ಕಾಡುತ್ತಿದೆ

'ಕೆಜಿಎಫ್ 3 ಗಾಗಿ ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾರೆ'
'ಕೆಜಿಎಫ್ 3 ಮಾಡುವುದಿಲ್ಲ, ಕೆಜಿಎಫ್ ಸರಣಿಯನ್ನು ಜೀವಂತವಾಗಿಡುದಕ್ಕಾಗಿ, ಕತೆಯನ್ನು ಹಿಂಜಿಸಿ, ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾಗದು' ಎಂದು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಕೆಜಿಎಫ್ ಅಭಿಮಾನಿಗಳಿಗೆ ತುಸು ನಿರಾಸೆಯೂ ಮಾಡಿದ್ದಾರೆ ಪ್ರಶಾಂತ್ ನೀಲ್.
ಅನ್ಬಿರವ್ ಸಹೋದರರಿಂದ ಸಾಹಸ
ಸಂಜಯ್ ದತ್-ಯಶ್ ಅಭಿನಯದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಕೆಲವು ದಿನಗಳ ಹಿಂದೆಯಷ್ಟೆ ಹೈದರಾಬಾದ್ನಲ್ಲಿ ಪ್ರಶಾಂತ್ ನೀಲ್ ಚಿತ್ರೀಕರಿಸಿದ್ದಾರೆ. ಯಶ್-ಸಂಜಯ್ ದತ್ ನಡುವಿನ ಆಕ್ಷನ್ ದೃಶ್ಯಗಳನ್ನು ಅನ್ಬಿರವ್ ಸಹೋದರರು ನಿರ್ದೇಶಿಸಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am