ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm