ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm