ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm