ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm