ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.
'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am