ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm