ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am