ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.
ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am