ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm