ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am