ಬ್ರೇಕಿಂಗ್ ನ್ಯೂಸ್
10-08-20 12:52 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.
ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.
ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್ನಲ್ಲಿ ತಿಳಿಸಿದ್ದರು.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm