ಬ್ರೇಕಿಂಗ್ ನ್ಯೂಸ್
10-08-20 12:52 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.
ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.
ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್ನಲ್ಲಿ ತಿಳಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm