ಬ್ರೇಕಿಂಗ್ ನ್ಯೂಸ್
10-08-20 12:52 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.
ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.
ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್ನಲ್ಲಿ ತಿಳಿಸಿದ್ದರು.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am