ಬ್ರೇಕಿಂಗ್ ನ್ಯೂಸ್
10-08-20 12:52 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.
ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.
ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್ನಲ್ಲಿ ತಿಳಿಸಿದ್ದರು.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm