ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.
ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am