ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm