ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.
ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm