ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm