ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm