ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm