ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.
ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm