ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm