ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am