ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm