ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm