ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm