ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm