ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am