ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.

ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.

ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm