ಬ್ರೇಕಿಂಗ್ ನ್ಯೂಸ್
29-12-20 12:25 pm Source: FILMIBEAT ಸಿನಿಮಾ
ತಮಿಳುನಾಡು, ಡಿ.29: ಕೆಲವು ದಿನಗಳ ಹಿಂದಷ್ಟೆ, ತಾವು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಹೇಳಿದ್ದ ರಜನೀಕಾಂತ್ ಈಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಆರೋಗ್ಯ ಕಾರಣ ನೀಡಿ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ ನಟ ರಜನೀಕಾಂತ್. ಮಂಗಳವಾರ ಟ್ವಿಟ್ಟರ್ನ ಈ ವಿಷಯವನ್ನು ಪ್ರಕಟಿಸಿದ್ದಾರೆ ರಜನಿ.
ರಜನೀಕಾಂತ್ ಅವರು ತಮ್ಮ ಪಕ್ಷದ ಘೋಷಣೆಯನ್ನು ಡಿಸೆಂಬರ್ 31 ರಂದು ಮಾಡುವವರಿದ್ದರು. ಪಕ್ಷದ ಉದ್ಘಾಟನೆ ಜನವರಿ ತಿಂಗಳಲ್ಲಿ ಮಾಡುವುದಾಗಿ ಇದೇ ತಿಂಗಳ ಆರಂಭದಲ್ಲಿ ಹೇಳಿದ್ದರು. ರಜನೀಕಾಂತ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕೀಯ ರಂಗದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂಬ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಈಗ ಎಲ್ಲಾ ಉಲ್ಟಾ ಆಗಿದೆ.
ನಟ ರಜನೀಕಾಂತ್ ಅವರು ಎರಡು ದಿನಗಳ ಹಿಂದಷ್ಟೆ ಅನಾರೋಗ್ಯದಿಂದಾಗಿ ಹೈದರಾಬಾದ್ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತದೊತ್ತಡದಲ್ಲಿ ಏರು-ಪೇರಾಗಿತ್ತು ಎಂದು ವೈದ್ಯರು ಹೇಳಿದ್ದರು. ಪ್ರಸ್ತುತ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ರಜನೀಕಾಂತ್ಗೆ ಪೂರ್ಣ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm