ಬ್ರೇಕಿಂಗ್ ನ್ಯೂಸ್
29-12-20 03:29 pm Source: FILMIBEAT Manjunatha C ಸಿನಿಮಾ
ಹೈದರಾಬಾದ್, ಡಿ.29: ನಟ ಸೋನು ಸೂದ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಹೆಚ್ಚಾಗಿದ್ದಾರೆ. ಅದಕ್ಕೆ ಕಾರಣ ಅವರು ಮಾಡಿದ ಸೇವೆ. ಕೊರೊನಾ ಲಾಕ್ಡೌನ್ ಸಮಯದಲ್ಲಿ ಬಿಡುವಿಲ್ಲದೆ ಲಕ್ಷಾಂತರ ಮಂದಿಗೆ ಸಹಾಯ ಮಾಡಿದ್ದಾರೆ ನಟ ಸೋನು ಸೂದ್. ಸಾವಿರಾರು ಮಂದಿ ವಲಸೆ ಕಾರ್ಮಿಕರನ್ನು ಅವರುಗಳು ಸ್ವಂತ ಊರುಗಳಿಗೆ ತಲುಪಿಸಿದ್ದಾರೆ. ಉಚಿತ ಆಹಾರ ಹಂಚಿಕೆ, ನಿರ್ಗತಿಕರಿಗೆ ವಸತಿ ವ್ಯವಸ್ಥೆ, ವೈದ್ಯರುಗಳಿಗೆ, ಆರೋಗ್ಯ ಕಾರ್ಯಕರ್ತರಿಗೆ ಸಹಾಯ, ಸರ್ಕಾರಕ್ಕೆ ದೇಣಿಗೆ ಹೀಗೆ ಹಲವಾರು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಸೋನು ಸೂದ್.
ಈಗ ಲಾಕ್ಡೌನ್ ಮುಗಿದ ಬಳಿಕವೂ ತಮ್ಮ ಸೇವೆ ಜಾರಿಯಲ್ಲಿಟ್ಟಿದ್ದಾರೆ ಸೋನು ಸೂದ್, ಸಹಾಯ ಕೇಳಿ ಬರುತ್ತಿರುವ ಹಲವರಿಗೆ ಹಲವು ರೀತಿಯ ಸಹಾಯಗಳನ್ನು ಮಾಡಿದ್ದಾರೆ ಸೋನು ಸೂದ್. ಅವರ ಈ ಮಾನವೀಯ ಗುಣದಿಂದ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸಹ ಸಂಪಾದಿಸಿದ್ದಾರೆ ಸೋನು ಸೂದ್.
ರಸ್ತೆ ಬದಿ ಹೋಟೆಲ್ಗೆ ಸೋನು ಸೂದ್ ಭೇಟಿ
ಹೈದರಾಬಾದ್ನಲ್ಲಿ ಸೋನು ಸೂದ್ ಅಭಿಮಾನಿಯೊಬ್ಬರು ತಮ್ಮ ರಸ್ತೆ ಬದಿಯ ಪುಟ್ಟ ಹೋಟೆಲ್ಗೆ ಸೋನು ಸೂದ್ ಹೆಸರಿಟ್ಟಿದ್ದಾರೆ. 'ಲಕ್ಷ್ಮಿ ಸೋನು ಸೂದ್ ಫಾಸ್ಟ್ ಫುಡ್' ಹೆಸರಿಟ್ಟು ಅಂಗಡಿ ತೆರೆದಿದ್ದಾರೆ. ಈ ವಿಷಯ ತಿಳಿದ ಸೂನು ಸೂದ್ ರಸ್ತೆ ಬದಿ ಅಂಗಡಿಗೆ ಭೇಟಿ ನೀಡಿದ್ದರು.

ಎಗ್ ರೈಸ್ ಸವಿದ ಸೋನು ಸೂದ್
ಅಭಿಮಾನಿ ಯ ಅಂಗಡಿಗೆ ಸರ್ಪ್ರೈಸ್ ಭೇಟಿ ಕೊಟ್ಟ ಸೋನು ಸೂದ್, ಅಭಿಮಾನಿ ಮಾಡಿಕೊಟ್ಟ 'ಎಗ್ ರೈಸ್, ಎಗ್ ಮಂಚೂರಿ ಸವಿದಿದ್ದಾರೆ. ಅಷ್ಟೇ ಅಲ್ಲ ತಾವೂ ಸಹ ಎಗ್ ರೈಸ್ ಮಾಡಿ ಗ್ರಾಹಕರಿಗೆ ನೀಡಿದ್ದಾರೆ. ಹೊರಡುವ ಮುನ್ನಾ ಅಭಿಮಾನಿಯ ತಾಯಿಯ ಕೊರಳಿಗೆ ಹಾರ ಹಾಕಿ ಅವರನ್ನು ಗೌರವಿಸಿದ್ದಾರೆ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm