ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm