ಬ್ರೇಕಿಂಗ್ ನ್ಯೂಸ್
30-12-20 11:51 am Source: FILMIBEAT ಸಿನಿಮಾ
Photo credits : FILMIBEAT
ಬೆಂಗಳೂರು, ಡಿ.30: ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ಆದರೂ ವಿಷ್ಣು ಕನ್ನಡ ಚಿತ್ರಪ್ರಿಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳದಿನ.
ಅದ್ಭುತ ಸಿನಿಮಾಗಳನ್ನು ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಿಷ್ಣು ದಾದಾ ಮರೆಯಾದ ದಿನವಿದು. 11ವರ್ಷಗಳ ಹಿಂದೆ ಇದೇ ದಿನ ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅನಾಥಮಾಡಿ, ವಿಷ್ಣುದಾದಾ ಬಾರದ ಲೋಕಕ್ಕೆ ಹೊರಟು ಹೋಗಿದ್ದರು. ಸಾಹಸಿಂಹ ಮರೆಯಾಗಿ11 ವರ್ಷಗಳು ಕಳೆದಿವೆ. ಇಂದು ಅವರ ಪುಣ್ಯ ಸ್ಮರಣೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದಾನನ್ನು ಸ್ಮರಿಸಲಿದ್ದಾರೆ.
ಇನ್ನು ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲಿ ಸ್ಮಾರಕ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳಿಂದ ಅನ್ನದಾನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm