ಬ್ರೇಕಿಂಗ್ ನ್ಯೂಸ್
11-08-20 08:56 am Headline Karnataka News Network ಸಿನಿಮಾ
ಆಗಸ್ಟ್ 11: ಸುಶಾಂತ್ ಸಿಂಗ್ ಸಾವಿನ ನಂತರ ಕಂಗನಾ ತಮ್ಮ ಹೇಳಿಕೆ ಹಾಗೂ ಟ್ವೀಟ್ಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಸ್ಟಾರ್ ಕಿಡ್ಸ್ ಹಾಗೂ ಸ್ವಜನಪಕ್ಷಪಾತದ ವಿರುದ್ಧ ದನಿ ಎತ್ತುತ್ತಿರುವ ಕಂಗನಾ ಈಗ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಮೇಲೂ ಟ್ವೀಟ್ ವಾರ್ ನಡೆಸಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ನಂತರ ಕಂಗನಾ ಸ್ಟಾರ್ ಕಿಡ್ಸ್ ಹಾಗೂ ಸ್ವಜನಪಕ್ಷಪಾತದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.
ಸುಶಾಂತ್ ಸಾವಿಗೆ ಸ್ವಜನಪಕ್ಷಪಾತದ ಜೊತೆಗೆ ಬಿ-ಟೌನ್ನ ದೊಡ್ಡ ಕುಟುಂಬಗಳು ಎನಿಸಿಕೊಂಡಿರುವ ಕೆಲವರು ಪರೋಕ್ಷವಾಗಿ ಕಾರಣ ಎಂದು ಆರೋಪಿಸುತ್ತಾ ಬಂದಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ನಂತರ ದೀಪಿಕಾ, ತಮ್ಮ ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಮಾನಿಕ ಖಿನ್ನತೆ ಕುರಿತಾಗಿ ಸಾಲು ಸಾಲು ಸ್ಟೋರಿಗಳನ್ನು ಪೋಸ್ಟ್ ಮಾಡಿದ್ದರು. ಆಗಲೂ ಕಂಗನಾ ಈ ಬಗ್ಗೆ ಟೀಕಿಸಿದ್ದರು.
ಈಗಲೂ ಸಹ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ವಿರುದ್ಧ ಟ್ವೀಟ್ ಮಾಡುತ್ತಾ ಕೊಂಚ ಖಾರವಾಗಿ ಟೀಕಿಸಿದ್ದಾರೆ.
ಟ್ವೀಟಿಗರೊಬ್ಬರು ಕಂಗನಾ ಹಾಗೂ ಸುಶಾಂತ್ ಅವರ ಹಿಟ್ ಸಿನಿಮಾ ಹಾಗೂ ಸಾಲು ಸಾಲು ಫ್ಲಾಪ್ ಕೊಟ್ಟ ರಣಬೀರ್ ಅವರ ಚಿತ್ರಗಳ ಕುರಿತಾಗಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಂಗನಾ, ರಣಬೀರ್ ಹಾಗೂ ದೀಪಿಕಾ ಬಗ್ಗೆ ಸಖತ್ ಖಾರವಾಗಿ ಟೀಕಿಸಿದ್ದಾರೆ.
ರಣಬೀರ್ ಕಪೂರ್ಗೆ ಹುಡುಗಿಯರ ಹುಚ್ಚಿದೆ. ಆದರೆ ಅವರನ್ನು ಯಾರೂ ರೇಪಿಸ್ಟ್ ಎನ್ನುವ ಧೈರ್ಯ ತೋರುವುದಿಲ್ಲ ಎಂದಿದ್ದಾರೆ ಕಂಗನಾ.


ದೀಪಿಕಾ ಪಡುಕೋಣೆ ಸ್ವಘೋಷಿತ ಮಾನಸಿಕ ರೋಗಿ. ಇಂತಹ ನಟಿಯನ್ನು ಯಾರೂ ಸೈಕೋ ಎನ್ನುವುದಿಲ್ಲ. ಕೆಲವೊಂದು ಪದಗಳು ಏನಿದ್ದರೂ ಹೊರಗಿನಿಂದ ಬಂದ ನಟ-ನಟಿಯರಿಗೆ ಮಾತ್ರ ಮೀಸಲು ಎಂದು ಟೀಕಿಸಿದ್ದಾರೆ ಕಂಗನಾ.
ಇಂಡಸ್ಟ್ರಿಯಲ್ಲಿ ಸ್ಟಾರ್ ಕಿಡ್ಸ್ ಹಾಗೂ ಹೊರಗಿನಿಂದ ಬಂದ ಕಲಾವಿದರ ನಡುವೆ ತಾರತಮ್ಯ ಇಲ್ಲದೇ ಹೋದಾಗ ಮಾತ್ರ ಎಲ್ಲ ಸರಿಯಾಗುತ್ತದೆ ಎನ್ನುವುದು ಕಂಗನಾರ ಅಭಿಪ್ರಾಯ.
ಇದೇ ಬಾಲಿವುಡ್ನಲ್ಲಿ ಹೊರಗಿನಿಂದ ಬಂಧ ಪ್ರತಿಭಾವಂತ ಕಲಾವಿದರನ್ನು ನಿರ್ಲಕ್ಷಿಸುವ ಮಾಫಿಯಾ ಇದೆ. ಇದಕ್ಕೆ ಕೆಲವು ನಟ-ನಟಿಯರು ಬೆಂಬಲವಾಗಿದ್ದಾರೆ ಎಂದು ಬಹಳ ಹಿಂದಿನಿಂದ ಕಂಗನಾ ಆರೋಪಿಸುತ್ತಲೇ ಬಂದಿದ್ದಾರೆ.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm