ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.

'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm